• Wed. May 15th, 2024

ದೂರು ದಾಖಲು

  • Home
  • ಲಕ್ಞ್ಮೀ ಪೂಜೆಗಿಟ್ಟಿದ್ದ ಚಿನ್ನ, ವಜ್ರಾಭರಣ ಕಳ್ಳತನ:ದೂರು ದಾಖಲು.

ಲಕ್ಞ್ಮೀ ಪೂಜೆಗಿಟ್ಟಿದ್ದ ಚಿನ್ನ, ವಜ್ರಾಭರಣ ಕಳ್ಳತನ:ದೂರು ದಾಖಲು.

ದೀಪಾವಳಿ ಹಬ್ಬದ ಹಿನ್ನೆಲೆ, ಎಲ್ಲೆಡೆ ಸಂಭ್ರಮದಿಂದ ಲಕ್ಷ್ಮೀ ಪೂಜೆ ಮಾಡಲಾಗುತ್ತಿದೆ. ಆದರೆ, ಲಕ್ಷ್ಮೀ ಪೂಜೆ ಮಾಡುವ ವೇಳೆ ದೇವಿಗೆ ಹಾಕಿದ್ದ ವಜ್ರ ಮತ್ತು ಚಿನ್ನಾಭರಣಗಳು ಕಳ್ಳತನವಾಗಿದ್ದು, ಮನೆಯವರು ಕಂಗಾಲಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜವರೇಗೌಡ ನಗರದ ಅಪಾರ್ಟ್‌ಮೆಂಟ್ ನ  ಪ್ರೀತಿ ಎಂಬವರ ಮನೆಯಲ್ಲಿ ಪೂಜೆಗೆ ಇಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದೆ. ಲಕ್ಷ್ಮೀಪೂಜೆಗೆ ಒಂದು ಜೊತೆ ಬಳೆ, ಚಿನ್ನದ ಪೆಂಡೆಂಟ್, ಎರಡು ಜೊತೆ ವಜ್ರದ ಸ್ಟಡ್ಸ್, ಚಿನ್ನದ ಮಾಂಗಲ್ಯ ಸರ, ಎರಡು ಜೊತೆ ಚಿನ್ನದ ಕಿವಿ ಓಲೆ ಚಿನ್ನ ಹಾಗೂ ವಜ್ರದ ಓಲೆಗಳನ್ನು ಇಡಲಾಗಿತ್ತು.…

ದೊಡ್ಡವಲಗಮಾದಿಯಲ್ಲಿ ಜಾತಿ ನಿಂದನೆ, ಮಾರಣಾಂತಿಕ ಹಲ್ಲೆ:ದೂರು ದಾಖಲು.

ಕೋಲಾರ,ಅಕ್ಟೋಬರ್.೨೦:ಗಾರೆ ಕೆಲಸ ಮಾಡಿ ಕೂಲಿ ಕೇಳಿದಕ್ಕೆ ಜಾತಿ ನಿಂದನೆ ಮಾಡಿ, ಕೈಕಾಲು ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ಜರುಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಅಮರೇಶ್ ಎಂಬಾತನೇ…

You missed

error: Content is protected !!