ಹೊಸ ಭಾಷ್ಯ ಬರೆದ ಅರಾಭಿಕೊತ್ತನೂರು ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶ, ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮಹಿಳೆ ರೇಣುಕಾಂಭ ಅಧ್ಯಕ್ಷರಾಗಿ ಆಯ್ಕೆ
ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್.ರೇಣುಕಾಂಭ ಕೆ.ಮುನಿರಾಜ, ಉಪಾಧ್ಯಕ್ಷರಾಗಿ ಆರ್.ನಾಗೇಂದ್ರ(ನಾಗೇಶ್) ಆಯ್ಕೆಯಾಗಿದ್ದಾರೆ. ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಒಟ್ಟು ೨೦ ಸದಸ್ಯರನ್ನೊಳಗೊಂಡಿದ್ದು, ಸಾಮಾನ್ಯರಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಿಶಿಷ್ಟ ಜಾತಿಯ ರೇಣುಕಾಂಭ ೧೨…
ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಕುಮಾರಿ ಶ್ರೀಲೇಖ ಜಿಲ್ಲೆಗೆ ದ್ವಿತೀಯ
ಕೋಲಾರದ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಶ್ರೀಲೇಖ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೫ಕ್ಕೆ ೬೨೩ ಅಂಕಗಳನ್ನು ಗಳಿಸಿ ಜಿಲ್ಲೆಗೆ ದ್ವಿತೀಯ ಹಾಗೂ ಕೋಲಾರ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕೋಲಾರ ಜಿಲ್ಲಾಪಂಚಾಯ್ತಿ ವಿಷಯ ನಿರ್ವಾಹಕ ಭೈರಪ್ಪ ಹಾಗೂ ಉಪಾಧ್ಯಕ್ಷರಾದ…