• Thu. Apr 18th, 2024

ಶಾಸಕ

  • Home
  • ಜಿಲ್ಲಾ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ – ಫ್ಲೆಕ್ಸ್ ನಲ್ಲಿ ತಮ್ಮ ನಾಯಕರ ಭಾವಚಿತ್ರ ಹಾಕಿಲ್ಲ ಅನ್ನೋ ಕಾರಣಕ್ಕೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಬೆಂಬಲಿಗ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಹಲ್ಲೆ

ಜಿಲ್ಲಾ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ – ಫ್ಲೆಕ್ಸ್ ನಲ್ಲಿ ತಮ್ಮ ನಾಯಕರ ಭಾವಚಿತ್ರ ಹಾಕಿಲ್ಲ ಅನ್ನೋ ಕಾರಣಕ್ಕೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಬೆಂಬಲಿಗ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಹಲ್ಲೆ

ಕೋಲಾರ, ಫೆ.೧೩ : ಫ್ಲೆಕ್ಸ್ ನಲ್ಲಿ ತಮ್ಮ ನಾಯಕರ ಭಾವಚಿತ್ರ ಹಾಕಿಲ್ಲ ಅನ್ನೋ ಕಾರಣಕ್ಕೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಬೆಂಬಲಿಗ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಪರಿಣಾಮ ಕೋಲಾರ…

ಕಾಂಗ್ರೆಸ್ ಪಕ್ಷಕ್ಕೆ ಸೇರಲು ಜೆಡಿಎಸ್‌ನ ಇಬ್ಬರು ಶಾಸಕರು ಸಿದ್ದರಾಗಿರುವ ಸ್ಪೋಟಕ ಸುಳಿವು ನೀಡಿದ ಶಾಸಕ ಕೊತ್ತೂರು ಮಂಜುನಾಥ್ !

  ಕೋಲಾರ,ಫೆ.೦೯ : ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರಲು ಪಕ್ಷದ ಹಿರಿಯ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯೊಂದಕ್ಕೆ ಆಗಮಿಸಿದ ವೇಳೆ ಶಾಸಕದ್ವಯರಾದ ಕೊತ್ತೂರು ಮಂಜುನಾಥ್…

ಭಾರತ ಸಂವಿಧಾನ ಧರ್ಮ ನಿರಪೇಕ್ಷತೆ ತತ್ವಕ್ಕೆ ಆದ್ಯತೆ ನೀಡಿದೆ. ಇಲ್ಲಿ ಎಲ್ಲರೂ ಸಮಾನರು, ಸಂವಿಧಾನ ರಕ್ಷಣೆ ನಮ್ಮ ಹೊಣೆ – ಸಚಿವ ಬೈರತಿ ಸುರೇಶ್

  ಕೋಲಾರ,ಜ.೨೬ : ಭಾರತ ಸಂವಿಧಾನವನ್ನು ವಿವಿಧ ರಾಷ್ಟçಗಳಲ್ಲಿನ ಅತ್ಯುತ್ತಮ ಅಂಶಗಳನ್ನು ಆಯ್ದುಕೊಂಡು ರಚಿಸಲಾಗಿದೆ. ಇಲ್ಲಿ ಸರ್ವರಿಗೂ ಸಮಬಾಳು-ಸಮಪಾಲು ಪರಿಕಲ್ಪನೆಯನ್ನು ಹೊಂದಿದ್ದು ಸಮಸಮಾಜದ ಗುರಿ ಹೊಂದಿದೆ ಮಾನವರೆಲ್ಲರೂ ಸಮಾನರು ಎಂಬ ಭಾವನೆ ಮೂಡಿಸುವುದು ಇಂದಿನ ತುರ್ತಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ…

ಜಾತಿ ಪ್ರಮಾಣ ಪತ್ರ ಪ್ರಕರಣ:ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮಕ್ಕೆ ಹೈ ಕೋರ್ಟ್ ಆದೇಶ.

2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸ್ಪರ್ಧಿಸಿದ್ದ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದ ಮಾಜಿ ಶಾಸಕ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ,…

ಮಾಲೂರು ಶಾಸಕ ಕೆ.ವೈ.ನಂಜೇಗೌಡ  ಮನೆ ಮೇಲೆ ಇಡಿ ದಾಳಿ.

ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ನಂಜೇಗೌಡರ ಮಾಲೂರು ತಾಲ್ಲೂಕು ಕೊಮ್ಮನಹಳ್ಳಿಯಲ್ಲಿರುವ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಜಿತೆಗೆ ಕೋಲಾರ  ತಾಲ್ಲೂಕು ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್ ಕಚೇರಿಯಲ್ಲಿಯೂ  ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಕೊಮ್ಮನಹಳ್ಳಿ ನಂಜುಂಡೇಶ್ವರ…

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ ವಿಜಯೇಂದ್ರ ಕುರುಡುಮಲೆಗೆ ಗಣೇಶ ದೇವಸ್ಥಾನಕ್ಕೆ ಭೇಟಿ.

ಕೋಲಾರ:ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಶಾಸಕ ಬಿ.ವೈ ವಿಜಯೇಂದ್ರ ಕರ್ನಾಟಕದ ಮೂಡಲಬಾಗಲಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು. ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಆಗಮಿಸಿದ ವೇಳೆ ಸಂಸದ ಎಸ್. ಮುನಿಸ್ವಾಮಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಂದ…

ಬಿತ್ತನೆ ಆಲೂಗಡ್ಡೆ ಕಳಪೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಎಸ್.ಎನ್.

ಬಂಗಾರಪೇಟೆ:ತಾಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಬಿತ್ತನೆ ಆಲೂಗಡ್ಡೆ ಗುಣಮಟ್ಟವನ್ನು ಎಂದಾದರೂ ಪರಿಶೀಲನೆ ಮಾಡಿದ್ದೀರಾ ಎಂದು ತೋಟಗಾರಿ ಇಲಾಖೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೆಡಿಪಿ ಸಭೆಯಲ್ಲಿ ಅವರು…

ಕೂತಾಂಡಹಳ್ಳಿ ಗ್ರಾಮಸ್ಥರ ಮನವಿಗೆ 24 ಗಂಟೆಯಲ್ಲಿ ಸ್ಪಂದಿಸಿದ ಶಾಸಕ ಕೊತ್ತೂರು ಮಂಜುನಾಥ್,

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿ ಕೂತಾಂಡಹಳ್ಳಿ ಗ್ರಾಮದಲ್ಲಿ ಸುಮಾರು ದಿನಗಳಿಂದ ಇದ್ದ ಕುಡಿಯುವ ನೀರಿನ ಸಮಸ್ಯೆಗೆ ಗ್ರಾಮಸ್ಥರು ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದ 24 ಗಂಟೆಯಲ್ಲಿ ಗ್ರಾಮಕ್ಕೆ ಬೋರ್ ವೇಲ್ ಕಳಸಿ ನೀರಿನ ಸಮಸ್ಯೆಗೆ ಸ್ವಂದಿಸಿದ್ದಾರೆ. ಈ ಸಂದರ್ಭದಲ್ಲಿ…

ಶಾಸಕ ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ : ಸಂಸದ ಎಸ್.ಮುನಿಸ್ವಾಮಿ

ಕೋಲಾರ, ಜುಲೈ. ೨೬ : ಉಗ್ರಗಾಮಿ ಹಾಗೂ ದೇಶ ವಿರೋಧಿ ಚಟುವಟಿಕೆಗಳನ್ನು ಮಾಡಿದವರ, ಶಾಸಕ ತನ್ವೀರ್ ಸೇಠ್ ಪತ್ರ ಬರೆದಿರುವುದು ಗಮನಿಸಿದರೆ ಉಗ್ರಗಾಮಿ ಸಂಘಟನೆ ಮುಖ್ಯಸ್ಥರಂತೆ ಕಾಣುತ್ತಿದ್ದಾರೆಂದು ಕೋಲಾರ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೋಲಾರದ ಡಾ.ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ…

ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ  ಅವರ ವೈಯಕ್ತಿ ಅಭಿಪ್ರಾಯ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ  ಅವರ ವೈಯಕ್ತಿಕ ಅಭಿಪ್ರಾಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೋಲಾರದ ಜಿಲ್ಲಾ ಆರೋಗ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾಯಕರಿಗೆ ತೊಂದರೆ ಆಗಿದೆಯೇನೊ…

You missed

error: Content is protected !!