• Sat. Mar 25th, 2023

beml

  • Home
  • *ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿ.*

*ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿ.*

ಬಂಗಾರಪೇಟೆ:ಬೆಮೆಲ್ ನಗರದ ಶ್ರೀನಗರದ ಸಮೀಪ ಅರಣ್ಯ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಗೆ ಜಿಂಕೆಯೊಂದು ಬಲಿಯಾಗಿರುವ ಘಟನೆ ನಡೆದಿದೆ. ಬೀದಿ ನಾಯಿಗಳ ದಾಳಿಗೆ ಜಿಂಕೆ ತೀವ್ರವಾಗಿ ಗಾಯಗೊಂದಿದ್ದ ವಿಷಯ ತಿಳಿದು ಪ್ರಾಣಿ ಸಂರಕ್ಷಕ ಸ್ನೇಕ್ ರಾಜನ್ ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯನ್ನು ಕಾಪಾಡಲು…

*ಬೆಮೆಲ್ ಕಾರ್ಖಾನೆ ಸಂಘದ ಚುನಾವಣೆ:ಬ್ಯಾನರ್ ನಲ್ಲಿ ಕನ್ನಡವೇಕಿಲ್ಲ.*

ಕೆಜಿಎಫ್:ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಹಾಗೂ ಆಡಳಿತ ಭಾಷೆಯಾಗಿದ್ದರೂ ಕೇಂದ್ರ ಸರ್ಕಾರಿ ಸ್ವಾಮ್ಯಕ್ಕೊಳಪಟ್ಟಿರುವ ಬೆಮೆಲ್ ಕಾರ್ಖಾನೆಯ ಕಾರ್ಮಿಕ ಸಂಘದ ಚುನಾವಣೆ ಪ್ರಚಾರದ ಬ್ಯಾನರ್  ನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಬೆಮೆಲ್ ಕಾರ್ಖಾನೆ ಕಾರ್ಮಿಕ ಸಂಘದ ಚುನಾವಣೆಯು ಇದೇ…

ಬಿಇಎಂಎಲ್ ಜಮೀನು ಸರ್ವೆ ಮಾಡಿದ ಸಾರ್ವಜನಿಕ ಜಮೀನುಗಳ ನಿಗಮ.

 ಬಿಇಎಂಎಲ್ ಸಂಸ್ಥೆಗೆ ಸೇರಿದ ಜಮೀನುಗಳನ್ನು ಪರಿಶೀಲನೆ ನಡೆಸಿದ ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ವ್ಯವಸ್ಥಾಪಕ ಪಿ.ವಸಂತಕುಮಾರ. ಕೆಜಿಎಫ್‌ನ  ಬಿಇಎಂಎಲ್ ಸಂಸ್ಥೆಗೆ ಸೇರಿದ ಜಮೀನುಗಳನ್ನು ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ಪಿ..ವಸಂತಕುಮಾರ ನೇತೃತ್ವದಲ್ಲಿ ಬಿಮೆಲ್‌ನ  ಕಾಲೋನಿ ವಸಂತನಗರ ಅಜ್ಜಪಲ್ಲಿ ಸೇರಿದಂತೆ ವಿವಿದೆಡೆಗಳಿಗೆ ತೆರಳಿ ಪರಿಶೀಲನೆ ನಡೆಸಿ ಕಂದಾಯ ಅಧಿಕಾರಿಗಳಿಂದ ಅಗತ್ಯ…

You missed

error: Content is protected !!