ಕಾಂಗ್ರೆಸ್ ಕುಮ್ಮಕ್ಕಿನಿಂದ ನನಗೆ ಜೆಡಿಎಸ್ ಅನ್ಯಾಯ ಮಾಡಿದೆ ಮನನೊಂದು ಬಿಜೆಪಿ ಸೇರುತ್ತಿದ್ದೇನೆ-ನಗರಸಭೆ ಸದಸ್ಯ ಪ್ರವೀಣ್ಗೌಡ
ಜೆಡಿಎಸ್ ಪಕ್ಷದಿಂದ ನಗರದ ೨ ನೇ ವಾರ್ಡ್ ಗಾಂಧಿನಗರದಲ್ಲಿ ಬಹು ಮತಗಳಿಂದ ನಗರಸಭೆ ಚುನಾವಣೆಯಲ್ಲಿ ಗೆದ್ದು ಸದಸ್ಯನಾಗಿ ನಂತರ ನಗರಸಭೆ ಉಪಾದ್ಯಕ್ಷನಾಗಿ ಆಯ್ಕೆಯಾಗಿ ಇಡಿ ನಗರದ ೩೫ ವಾರ್ಡ್ಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದ ನನ್ನನ್ನು ಕಾಂಗ್ರೆಸ್ನ ಸದಸ್ಯ ಮುಬಾರಕ್ ಮಾತು…
ಹೆಚ್.ಗೊಲ್ಲಹಳ್ಳಿ ಗ್ರಾಪಂ ಅಧ್ಯಕ್ಷ ಜಗದೀಶ್ ಜೆಡಿಎಸ್ ಸೇರ್ಪಡೆ.
ಕುಮಾರಸ್ವಾಮಿ ಆಹ್ವಾನದ ಮೇರೆಗೆ ಹಾಗೂ ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಹೆಚ್. ಗೊಲ್ಲಹಳ್ಳಿ ಗ್ರಾಪಂ ಅಧ್ಯಕ್ಷ ಜಗದೀಶ್ ತಿಳಿಸಿದರು. ಮುಳಬಾಗಿಲು ನಗರದ ಕೋಚಿಮುಲ್ ಶಿಬಿರದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಜಗದೀಶ್ ರವರು ಕಳೆದ ಎರಡು…
ಕೆಲಸ ಮಾಡದ ವ್ಯಕ್ತಿ ಸೋಮಾರಿಯಾಗುತ್ತಾನೆ: ಕೆಜಿಎಫ್ನಲ್ಲಿ ಡಾ.ರಮೇಶ್ ಬಾಬು.
ಯಾರೇ ಆಗಲಿ ಕೆಲಸ ಮಾಡುತ್ತಿದ್ದರೆ ಎಲ್ಲವೂ ಸುಲಭವಾಗಿರುತ್ತದೆ, ಕೆಲಸ ಮಾಡುವುದನ್ನು ನಿಲ್ಲಿಸಿ ಸೋಮಾರಿಯಾದಲ್ಲಿ ಪ್ರತಿಯೊಂದು ಹೆಜ್ಜೆಯೂ ಕಷ್ಟವಾಗುತ್ತದೆ ಎಂದು ಜೆಡಿಎಸ್ ಅಭ್ಯರ್ಥಿ ಡಾ.ರಮೇಶ್ಬಾಬು ಹೇಳಿದರು. ಕೆಜಿಎಫ್ ನಗರದ ವಿವೇಕ್ನಗರದ ಸ್ವಾಮಿ ವಿವೇಕಾನಂದ ಉದ್ಯಾನವನದಲ್ಲಿ ರಾಷ್ಟ್ರೀಯ ಯುವ ದಿನದ ಪ್ರಯುಕ್ತ ಸ್ವಾಮಿ ವಿವೇಕಾನಂದ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ,…