• Sun. Apr 28th, 2024

raithasangha

  • Home
  • *ರಾಜ್ಯ ಬಜೆಟ್‍ನಲ್ಲಿ ಮಾವು ಬೆಳೆಗಾರರಿಗೆ ಹೆಚ್ಚಿನ ಆದ್ಯತೆ ನೀಡಿ:ರೈತ ಸಂಘ.*

*ರಾಜ್ಯ ಬಜೆಟ್‍ನಲ್ಲಿ ಮಾವು ಬೆಳೆಗಾರರಿಗೆ ಹೆಚ್ಚಿನ ಆದ್ಯತೆ ನೀಡಿ:ರೈತ ಸಂಘ.*

ಶ್ರೀನಿವಾಸಪುರ:ರಾಜ್ಯ ಬಜೆಟ್‍ನಲ್ಲಿ ಮಾವು ಬೆಳೆಗಾರರಿಗೆ ಹೆಚ್ಚಿನ ಆದ್ಯತೆ ನೀಡಿ ಮಾರುಕಟ್ಟೆ ಔಷಧಿ ಹಾಗೂ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ 300 ಕೋಟಿ ಅನುದಾನ  ಮೀಸಲಿಡಬೇಕೆಂದು ರೈತಸಂಘದಿಂದ ಉಪ ತಹಸೀಲ್ದಾರ್  ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ವೇಳೆ ಮಾತನಾಡಿದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ವಿಶ್ವ…

ಮುಳಬಾಗಿಲು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಿ:ರೈತ ಸಂಘ ಒತ್ತಾಯ.

ಮುಳಬಾಗಿಲು ನಗರದ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ನಕಲಿ ಕ್ಲಿನಿಕ್ ಹಾವಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ರೈತ ಸಂಘದಿಂದ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸುರೇಂದ್ರರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ವೈದ್ಯರ ನಿರ್ಲಕ್ಷ್ಯವನ್ನೇ ಬಂಡವಾಳವಾಗಿಸಿಕೊಂಡಿರುವ…

You missed

error: Content is protected !!