• Fri. May 17th, 2024

ಮಾಕಾರಹಳ್ಳಿ ಬಂಗಾರಪೇಟೆ ಕೆರೆ ಈಜಲು ಬಾಲಕರ ಮರಣ

  • Home
  • *ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಮರಣ.*

*ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಮರಣ.*

ಬಂಗಾರಪೇಟೆ:ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಾಕಾರಹಳ್ಳಿಯಲ್ಲಿ ನಡೆದಿದೆ. ತಾಲ್ಲೂಕು ಮಾಕಾರಹಳ್ಳಿ ಗ್ರಾಮದ ಷಂಶೇಂದ್ರ (17) ಮತ್ತು ದರ್ಶನ್ (16) ಮೃತ  ವಿಧ್ಯಾರ್ಥಿಗಳಾಗಿದ್ದು, ಇಬ್ಬರೂ ಸಹ ಪ್ರಥಮ ಪಿಯುಸಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಬೇಸಿಗೆ ಆರಂಭವಾಗಿದ್ದರಿಂದ ಕಳೆದೊಂದು ವಾರದಿಂದ ಗ್ರಾಮದ ಕೆರೆಯಲ್ಲಿ…

You missed

error: Content is protected !!